2 ಪೂರ್ವಕಾಲ ವೃತ್ತಾಂತ 14:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅಧ್ಯಾಯವನ್ನು ನೋಡಿ |