Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:12 - ಕನ್ನಡ ಸತ್ಯವೇದವು J.V. (BSI)

12 ಅವನು ಆರು ವರುಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವಾಷನು ಆರು ವರ್ಷಗಳ ಕಾಲ ಯಾಜಕರೊಂದಿಗೆ ದೇವಾಲಯದೊಳಗೆ ಯಾರಿಗೂ ತಿಳಿಯದಂತೆ ಇದ್ದನು. ಆ ದಿನಗಳಲ್ಲಿ ಅತಲ್ಯಳು ರಾಣಿಯಾಗಿ ದೇಶವನ್ನು ಆಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:12
9 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ನೀನು ನಮ್ಮನ್ನು ಅವರಿಂದ ತಪ್ಪಿಸಿ ಕಾಪಾಡುವಿ; ಸದಾಕಾಲವೂ ನಮ್ಮನ್ನು ಕಾಯುವಿ.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು ಹತರಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕನಾದ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು