Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸತ್ಯವೇದವು J.V. (BSI)

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ - ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲ್ಯರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:7
12 ತಿಳಿವುಗಳ ಹೋಲಿಕೆ  

ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ಆ ಸ್ತ್ರೀಯು ತನ್ನ ಗಂಡನಿಗೆ - ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ ದೇವರ ಮನುಷ್ಯನೂ ಆಗಿರುತ್ತಾನೆಂದು ನನಗೆ ಗೊತ್ತಾಯಿತು.


ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು ಇಸ್ರಾಯೇಲ್ಯರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು