2 ಪೂರ್ವಕಾಲ ವೃತ್ತಾಂತ 30:19 - ಕನ್ನಡ ಸತ್ಯವೇದವು J.V. (BSI)19 ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು. ಅಧ್ಯಾಯವನ್ನು ನೋಡಿ |