2 ಪೂರ್ವಕಾಲ ವೃತ್ತಾಂತ 32:27 - ಕನ್ನಡ ಸತ್ಯವೇದವು J.V. (BSI)27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿ ಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧ ಇವುಗಳನ್ನಿಡುವದಕ್ಕೋಸ್ಕರ ಭಂಡಾರಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳನ್ನು ಸಂಗ್ರಹಿಸುವದಕ್ಕೋಸ್ಕರ ಉಗ್ರಾಣಗಳನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿ |