Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:8 - ಕನ್ನಡ ಸತ್ಯವೇದವು J.V. (BSI)

8 ನಾನು - ಇಗೋ, ಬಂದೆನು ಎಂದು ಹೇಳಿ ಹೋದಾಗ ಅವನು - ನೀನಾರು ಎಂದು ಕೇಳಿದ್ದಕ್ಕೆ - ಅಮಾಲೇಕ್ಯನೆಂದು ಉತ್ತರ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು, “ಇಗೋ ಬಂದೆ,” ಎಂದು ಹೇಳಿ ಹತ್ತಿರಕ್ಕೆ ಹೋದಾಗ ಅವರು, “ನೀನಾರು?” ಎಂದು ಕೇಳಿದ್ದಕ್ಕೆ, ‘ನಾನು ಒಬ್ಬ ಅಮಾಲೇಕ್ಯ’ ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:8
12 ತಿಳಿವುಗಳ ಹೋಲಿಕೆ  

ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಆಗ ದಾವೀದನು ಅವನನ್ನು - ನೀನು ಯಾರ ಕಡೆಯವನು? ಎಲ್ಲಿಯವನು ಎಂದು ಕೇಳಲು ಅವನು - ನಾನು ಐಗುಪ್ತ್ಯನು; ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.


ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಅವನು ತಿರುಗಿಕೊಂಡು ನನ್ನನ್ನು ಕಂಡು ಕರೆದನು.


ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.


ದಾವೀದನು ವರ್ತಮಾನ ತಂದ ಪ್ರಾಯಸ್ಥನನ್ನು - ನೀನೆಲ್ಲಿಯವನು ಎಂದು ಕೇಳಿದ್ದಕ್ಕೆ ಅವನು - ನಾನು ಇಸ್ರಾಯೇಲ್ಯರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನ ಮಗನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು