Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:5 - ಕನ್ನಡ ಸತ್ಯವೇದವು J.V. (BSI)

5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:5
10 ತಿಳಿವುಗಳ ಹೋಲಿಕೆ  

ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ನೀನು ಹೀಗೆ ಮಾಡುವದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು ಎಂದು ಕೂಗಿ ಹೇಳಿದನು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ಎಂದು ನಾವು ಹೇಳುವದಕ್ಕೆ ನಿನಗೆ ಮನಸ್ಸುಂಟೋ ಎಂದು ಕೇಳಲು ಆತನು ತಿರುಗಿಕೊಂಡು ಅವರನ್ನು ಗದರಿಸಿದನು.


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.


ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.


ಒಂದು ದಿವಸ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಮನಸ್ಸಿಲ್ಲದೆ ಆ ಬಡವನ ಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು ಎಂಬದೇ.


ಆಗ ಅರಸನು - ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ ಎಂದು ಹೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು