Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:2 - ಕನ್ನಡ ಸತ್ಯವೇದವು J.V. (BSI)

2 ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:2
17 ತಿಳಿವುಗಳ ಹೋಲಿಕೆ  

ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ನೀನು ಸ್ನಾನಮಾಡಿ ತೈಲಹಚ್ಚಿಕೊಂಡು ಶ್ರೇಷ್ಠವಸ್ತ್ರಗಳನ್ನುಟ್ಟು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.


ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳಕೋ.


ನಿನ್ನ ಬಟ್ಟೆಗಳು ಬೆಳ್ಳಗಿರಲಿ; ತಲೆಗೆ ತೈಲದ ಕೊರತೆ ಇಲ್ಲದಿರಲಿ.


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರಮಾಡಿದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.


ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಹೆಂಗಸು ಅವರಿಗೆ - ಕೇಳಿರಿ, ದಯವಿಟ್ಟು ಕೇಳಿರಿ; ಯೋವಾಬನು ಮಾತಾಡುವದಕ್ಕೋಸ್ಕರ ನನ್ನ ಬಳಿಗೆ ಬರಬೇಕೆಂದು ಹೇಳಿರಿ ಎಂದು ಕೂಗಿದಳು.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.


ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು