Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:29 - ಕನ್ನಡ ಸತ್ಯವೇದವು J.V. (BSI)

29 ಆಗ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇವಿುಗೆ ಒಯ್ದು ಅಲ್ಲೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಚಾದೋಕನು ಹಾಗು ಎಬ್ಯಾತಾರನು ದೇವರ ಮಂಜೂಷವನ್ನು ಜೆರುಸಲೇಮಿಗೆ ಕೊಂಡೊಯ್ದು ಅಲ್ಲೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಚಾದೋಕನು ಮತ್ತು ಎಬ್ಯಾತಾರನು ದೇವರ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ಹಿಂದಿರುಗಿ, ಅಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:29
4 ತಿಳಿವುಗಳ ಹೋಲಿಕೆ  

ನಿವ್ಮಿುಂದ ವರ್ತಮಾನಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು ಎಂದು ಹೇಳಿದನು.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಇಸ್ರಾಯೇಲ್ಯರು ಈ ಪ್ರಕಾರ ಮಾತಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಯಾಜಕರಾದ ಚಾದೋಕ್ ಎಬ್ಯಾತಾರರಿಗೆ - ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ - ಅರಸನಾದ ನನ್ನನ್ನು ತಿರಿಗಿ ಅರಮನೆಗೆ ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದೇಕೆ?


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವರಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು