Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:2 - ಕನ್ನಡ ಸತ್ಯವೇದವು J.V. (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:2
10 ತಿಳಿವುಗಳ ಹೋಲಿಕೆ  

ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.


ಜನವೆಲ್ಲಾ ನಾಶವಾಗುವದಕ್ಕಿಂತ ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ನಿಮಗೆ ಹಿತವೆಂದು ನೀವು ಆಲೋಚಿಸುವದೂ ಇಲ್ಲ ಎಂಬದಾಗಿ ಹೇಳಿದನು.


ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ ನೀವು ದಣಿದು ಬಳಲಿ ಇದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರಲ್ಲಾ.


ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ - ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;


ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು