2 ಸಮುಯೇಲ 17:3 - ಕನ್ನಡ ಸತ್ಯವೇದವು J.V. (BSI)3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರಿಗಿ ನಿನ್ನ ಬಳಿಗೆ ಬರಮಾಡುವೆನು. ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ದೇಶದಲ್ಲೆಲ್ಲಾ ಸಮಾಧಾನವುಂಟಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು. ಅಧ್ಯಾಯವನ್ನು ನೋಡಿ |