Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:49 - ಕನ್ನಡ ಸತ್ಯವೇದವು J.V. (BSI)

49 ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:49
11 ತಿಳಿವುಗಳ ಹೋಲಿಕೆ  

ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಗೆ ತಪ್ಪಿಸಿ ಕಾಪಾಡು.


ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು; ಬಲಾತ್ಕಾರಿಗಳಿಗೆ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.


ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು.


ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.


ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ಅಷ್ಟರಲ್ಲಿ ಕೂಷ್ಯನೂ ಬಂದು - ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ; ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು