Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:1 - ಕನ್ನಡ ಸತ್ಯವೇದವು J.V. (BSI)

1 ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:1
13 ತಿಳಿವುಗಳ ಹೋಲಿಕೆ  

ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.


ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು.


ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಲ್ಲಾ; ಆದದರಿಂದ ನನ್ನನ್ನು ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದು ಒಳ್ಳೇದಲ್ಲ ಎಂಬದಾಗಿಯೂ


ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು