Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:6 - ಕನ್ನಡ ಸತ್ಯವೇದವು J.V. (BSI)

6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನ ಜನರು ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರ ಪೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರ ಪೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:6
5 ತಿಳಿವುಗಳ ಹೋಲಿಕೆ  

ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವಮಂಜೂಷವನ್ನು ಹಿಡಿದನು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು