Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:13 - ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ಉಪ್ಪಿನ ಕಣಿವೆಯಲ್ಲಿ ಹದಿನೆಂಟು ಸಾವಿರ ಎದೋಮ್ಯರನ್ನು ಸೋಲಿಸಿದನು. ಅವನು ಮನೆಗೆ ಹಿಂದಿರುಗುವಷ್ಟರಲ್ಲಿ ಪ್ರಸಿದ್ಧನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:13
7 ತಿಳಿವುಗಳ ಹೋಲಿಕೆ  

ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.


ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು