Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:28 - ಕನ್ನಡ ಸತ್ಯವೇದವು J.V. (BSI)

28 ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹ್ಯಾ ಪ್ರವಾದ್ಯಾತ್ನಿ ಅಗಬ್! ಮನ್ತಲೊ ಎಕ್ಲೊ ಹೊತ್ತೊ, ಹೆನಿ ಅಂತಿಯೊಕ್ಯಾತ್ ಪವಿತ್ರ್ ಆತ್ಮ್ಯಾನ್ ಭರುನ್ ಸಗ್ಳ್ಯಾ ಜಗಾಕುಚ್ ಲೈ ಮೊಟೊ ಬರ್ಗಾಲ್ ಯೆತಲೊ ಹಾಯ್ ಮನುನ್ ಸಾಂಗ್ಲ್ಯಾನ್, ತೊ ಬರ್ಗಾಲ್ ಕ್ಲಾಡಿಸ್ ಮನ್ತಲ್ಯಾ ರಾಜಾಚ್ಯಾ ಎಳಾರ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:28
10 ತಿಳಿವುಗಳ ಹೋಲಿಕೆ  

ನಾವು ಅಲ್ಲಿ ಅನೇಕ ದಿವಸಗಳು ಇದ್ದ ಮೇಲೆ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು