ಅಪೊಸ್ತಲರ ಕೃತ್ಯಗಳು 13:15 - ಕನ್ನಡ ಸತ್ಯವೇದವು J.V. (BSI)15 ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಥೈ ಮೊಯ್ಜೆಚ್ಯಾ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚೆ ಪುಸ್ತಕ್ ವಾಚುನ್ ಹೊಲೆ ಮಾನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾನ್ ಪಾವ್ಲುಕ್, ಅನಿ ಬಾರ್ನಾಬಾಸಾಕ್ ಭಾವಾನು, ಹಿತ್ತೆ ಹೊತ್ತ್ಯಾ ಲೊಕಾಕ್ನಿ ಉಮ್ಮೆದ್ ಬರಿ ಸಾರ್ಕೆ ತುಮಿ ಕಾಯ್ ತರಿಬಿ ಸಾಂಗುಚೆ ಮನುನ್ ರ್ಹಾಲ್ಯಾರ್ ದಯಾ ಕರುನ್ ಸಾಂಗಾ! ಮನುನ್ ಖಬರ್ ಧಾಡ್ಲ್ಯಾನಿ. ಅಧ್ಯಾಯವನ್ನು ನೋಡಿ |