Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:16 - ಕನ್ನಡ ಸತ್ಯವೇದವು J.V. (BSI)

16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸರುನ್ ಗೆಲ್ಲ್ಯಾ ಯೆಳಾತ್ನಾ ಸಗ್ಳ್ಯಾ ಲೊಕಾಕ್ನಿ ದೆವಾನ್ ಅಪ್ಲ್ಯಾ ಇಚ್ಚ್ಯಾ ಸಾರ್ಕೆ ಚಲುಕ್ ಸೊಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:16
10 ತಿಳಿವುಗಳ ಹೋಲಿಕೆ  

ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು