Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:6 - ಕನ್ನಡ ಸತ್ಯವೇದವು J.V. (BSI)

6 ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಕಳ್ವುನ್ ಘೆಟಲ್ಲ್ಯಾ ಪಾವ್ಲು ಅನಿ ಬಾರ್ನಾಬಾಸಾಕ್ ತ್ಯಾ ಶಾರಾತ್ನಾ ಲಿಕಾವೊನಿಯಾಚಿ ಶಾರಾ ಲುಸ್ತ್ ಅನಿ ದರ್ಬೆಕ್ ಅನಿ ತೆಚ್ಯಾ ಅಜುಭಾಜುಕ್ ಹೊತ್ತ್ಯಾ ಪ್ರಾಂತ್ಯಾಕ್ನಿ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:6
12 ತಿಳಿವುಗಳ ಹೋಲಿಕೆ  

ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.


ಪೌಲನು ಮಾಡಿದ್ದನ್ನು ಗುಂಪುಕೂಡಿದ್ದ ಜನರು ನೋಡಿ - ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.


ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು