Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:12 - ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಜುದೆವಾಂತ್ನಿ ಲೈ ಲೊಕಾನಿ ವಿಶ್ವಾಸ್ ಕರ್‍ಲ್ಯಾನಿ, ತ್ಯಾತುರ್ರ್ಬಿ ಲೈ ಪ್ರಮುಖ್ ಹೊವ್ನ್ ಹೊತ್ತ್ಯಾ ಗ್ರಿಕಾಂಚ್ಯಾ ಬಾಯ್ಕಾಮಾನ್ಸಾನಿ ಅನಿ ಘೊವ್ಮಾನ್ಸಾನಿ ದೆವಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:12
13 ತಿಳಿವುಗಳ ಹೋಲಿಕೆ  

ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು