Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:23 - ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ಎಳಾರ್ ಎಪೆಸಾತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಲೈ ಮೊಟೊ ಧಂಗೊ ಉಟಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:23
10 ತಿಳಿವುಗಳ ಹೋಲಿಕೆ  

ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು