ಅಪೊಸ್ತಲರ ಕೃತ್ಯಗಳು 2:30 - ಕನ್ನಡ ಸತ್ಯವೇದವು J.V. (BSI)30 ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ದಾವಿದ್ ಎಕ್ ಪ್ರವಾದಿ ಹೊತ್ತೊ, ದೆವಾನ್ ತೆಕಾ ತುಜ್ಯಾ ಘರಾನಾತ್ಲ್ಯಾ ಎಕ್ಲ್ಯಾಕ್ ತುಜ್ಯಾ ಸಾರ್ಕೊಚ್ ರಾಜಾ ಕರ್ತಾ ಮನುನ್ ಆನ್ ಥವ್ನ್ ಗೊಸ್ಟ್ ದಿಲ್ಲೆ ತೆಕಾ ಗೊತ್ತ್ ಹೊತ್ತೆ. ಅಧ್ಯಾಯವನ್ನು ನೋಡಿ |