Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:34 - ಕನ್ನಡ ಸತ್ಯವೇದವು J.V. (BSI)

34-35 ನೀವು ನೋಡಿ ಕೇಳುವದನ್ನು ಸುರಿಸಿದ್ದಾನೆ. ದಾವೀದನು ಆಕಾಶಕ್ಕೆ ಏರಿಹೋಗಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ - ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34-35 ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34-35 ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34-35 ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೆಚ್ಯಾಸಾಟ್ನಿ ದೆವಾನ್ ದಾವಿದಾಕ್ ಮರ್ನಾತ್ನಾ ಉಟ್ವುನ್ ಸರ್‍ಗಾಕ್ ನ್ಹೆವ್ಕ್ ನಾ, ಖರೆಚ್ ತೆನಿ ಧನಿಯಾನ್ ಮಾಜ್ಯಾ ಧನಿಯಾಕ್ ಸಾಂಗ್ಲ್ಯಾನ್, ತಿಯಾ ಮಾಜ್ಯಾ ಉಜ್ವ್ಯಾ ಬಾಜುಕ್ ಬಸುನ್ ರ್‍ಹಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:34
9 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು