Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:1 - ಕನ್ನಡ ಸತ್ಯವೇದವು J.V. (BSI)

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದಾಂದಲ್ ಇಬೆ ಹೊತ್ತ್ಯಾ ಮಾನಾ, ಪಾವ್ಲುನ್ ವಿಶ್ವಾಸಿ ಲೊಕಾಕ್ನಿ ಗೊಳಾ ಕರುನ್ ತೆಂಕಾ ಧೈರ್ಯಾಚಿ ಗೊಸ್ಟಿಯಾ ಸಾಂಗುನ್, ಅನಿ ಜಾವ್ನ್ ಯೆತಾ ಮನುನ್ ಮೆಸೆದೊನಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:1
20 ತಿಳಿವುಗಳ ಹೋಲಿಕೆ  

ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.


ಸಹೋದರರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟಿದ ಮೇಲೆ ನಿಮ್ಮ ಬಳಿಗೆ ಬಂದು ನಿಮ್ಮ ಬಳಿಯಲ್ಲೇ ಇಳುಕೊಳ್ಳುವೆನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳೆಲ್ಲಾ ನಿಮ್ಮನ್ನು ವಂದಿಸುತ್ತವೆ.


ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.


ಆದರೆ ಪೌಲನು ಇಳಿದುಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು - ಗೋಳಾಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ಅಲ್ಲಿ ಮೂರು ತಿಂಗಳು ಕಳೆದ ಮೇಲೆ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರಲ್ಲಿ ಒಳಸಂಚು ಹುಟ್ಟಿದ್ದರಿಂದ ಅವನು ಮಕೆದೋನ್ಯದ ಮೇಲೆ ಹಿಂತಿರುಗಿ ಹೋಗುವದಕ್ಕೆ ತೀರ್ಮಾನಮಾಡಿದನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು