Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:26 - ಕನ್ನಡ ಸತ್ಯವೇದವು J.V. (BSI)

26 ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆ ಹೊವ್ನ್, ಮಿಯಾ ಖರೆಚ್ ಸಾಂಗ್ತಾ ತುಮ್ಚ್ಯಾತ್ ಕೊನ್‍ತರಿಬಿ ನಾಸ್ ಹೊವ್ನ್ ಗೆಲ್ಯಾಕ್ ಮಿಯಾ ತೆಕಾ ಹೊನೆಗಾರ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:26
14 ತಿಳಿವುಗಳ ಹೋಲಿಕೆ  

ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಬದುಕಿಸಿದ ವೇಳೆಯಲ್ಲಿ ಆತನ ಸಂಗಡ ಇದ್ದ ಜನರು ಅದನ್ನು ಸಾರುತ್ತಿದ್ದರು.


ಅವರು ಶಕ್ತ್ಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.


ತುಸು ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಗೆ ಮುಟ್ಟಿತು. ಆಗ ಅವನು - ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು