Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:4 - ಕನ್ನಡ ಸತ್ಯವೇದವು J.V. (BSI)

4 ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಟೈರ್ ನಲ್ಲಿ ಯೇಸುವಿನಲ್ಲಿ ಕೆಲವು ಶಿಷ್ಯರನ್ನು ಕಂಡೆವು. ಅವರೊಂದಿಗೆ ಏಳು ದಿನ ತಂಗಿದ್ದೆವು. ಅವರು ಪವಿತ್ರಾತ್ಮನ ಪ್ರೇರಣೆಯಿಂದ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಎಚ್ಚರಿಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮಿ ಥೈ ಉಲ್ಲಿ ಶಿಸಾಕ್ನಿ ಬಗುನ್, ತೆಂಚ್ಯಾ ವಾಂಗ್ಡಾ ಸಾತ್ ದಿಸಾ ಹೊತ್ತಾಂವ್, ಅನಿ ತೆಂಚ್ಯಾ ವಾಂಗ್ಡಾ ಪವಿತ್ರ್ ಆತ್ಮೊ ಹೊತ್ತೊ ಬಗಟ್ಲ್ಯಾವ್, ತೆನಿ ಪಾವ್ಲುಕ್ ತಿಯಾ ಜೆರುಜಲೆಮಾಕ್ ಜಾವ್ ನಕ್ಕೊ ಮನುನ್ ಹುಶ್ಯಾರ್ಕಿ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:4
11 ತಿಳಿವುಗಳ ಹೋಲಿಕೆ  

ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು