ಅಪೊಸ್ತಲರ ಕೃತ್ಯಗಳು 23:14 - ಕನ್ನಡ ಸತ್ಯವೇದವು J.V. (BSI)14 ಇವರು ಮಹಾಯಾಜಕರ ಮತ್ತು ಸಭೇಹಿರಿಯರ ಬಳಿಗೆ ಹೋಗಿ - ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವದಿಲ್ಲವೆಂದು ಕಠಿನ ಶಪಥವನ್ನು ಮಾಡಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮೊಟೊ ಯಾಜಕ್ ಅನಿ ಜಾಂಟ್ಯಾ ಲೊಕಾಂಚ್ಯಾಕ್ಡೆ ಜಾವ್ನ್ ಪಾವ್ಲುಕ್ ಜಿವ್ ಕಾಡಿ ಪತರ್ ಅಮಿ ಕಾಯ್ ಬಿ ಖಾಯ್ನಾಂವ್ ಅನಿ ಫಿಯ್ನಾವ್ ಮನುನ್ ಆನ್ ಕರ್ಲಾತ್ ಮನುನ್ ಸಾಂಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |