Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:13 - ಕನ್ನಡ ಸತ್ಯವೇದವು J.V. (BSI)

13 ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಥೊಡಿ ದಿಸಾ ಹೊಲ್ಲ್ಯಾ ಮಾನಾ ಅಗ್ರಿಪ್ಪ್ ರಾಜಾ, ಅನಿ ರಾನಿಬೆರ್ನಿಕೆ ಫೆಸ್ತಾಕ್ ನಮಸ್ಕಾರ್ ಕರುಕ್ ಸೆಜೆರೆಯಾಕ್ ಯೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:13
12 ತಿಳಿವುಗಳ ಹೋಲಿಕೆ  

ಆಗ ಅಗ್ರಿಪ್ಪನು ಪೌಲನಿಗೆ - ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ -


ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು.


ಅದು ತೀರುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವದಕ್ಕೋಸ್ಕರ ಎದುರಿಗೆ ಹೋಗಲು


ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ


ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರನ್ನು - ನೀವು ಯಾರು ಎಂದು ಕೇಳಿದನು. ಅದಕ್ಕೆ ಅವರು - ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ ಎಂದು ಉತ್ತರಕೊಟ್ಟರು.


ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇವಿುಗೆ ಹೋದನು.


ಫೆಸ್ತನು ಅವರಿಗೆ - ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟುಹೋಗಬೇಕೆಂದಿದ್ದೇನೆ;


ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು