Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:14 - ಕನ್ನಡ ಸತ್ಯವೇದವು J.V. (BSI)

14 ನಾವೆಲ್ಲರು ನೆಲಕ್ಕೆ ಬೀಳಲು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಸಗ್ಳ್ಯೆ ಜಿಮ್ನಿ ವರ್‍ತಿ ಪಡ್ಲ್ಯಾಂವ್, ತನ್ನಾ ಎಕ್ ಧನ್ ಜುದೆವಾಂಚ್ಯಾ ಬಾಶೆತ್ ಅಮ್ಚ್ಯಾ ವಾಂಗ್ಡಾ ಸಾವ್ಲಾ, ಸಾವ್ಲಾ ತಿಯಾ ಕಶ್ಯಾಕ್ ಮಾಕಾ ತರಾಸ್ ದಿವ್ಲೈಯ್? ಕಾಟ್ಯಾಂಚ್ಯಾ ಖಾಟಿಕ್ ಲಾತ್ ಮಾರ್‍ತಲೆ ತುಕಾ ಲೈ ತರಾಸ್ ಮನುನ್ ಸಾಂಗಟ್ಲೆ ಆಯ್ಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:14
11 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -


ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ -


ಅವನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ.


ರಾಜನೇ, ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದಾದ ಒಂದು ಬೆಳಕು ನನ್ನ ಸುತ್ತಲೂ ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವದನ್ನು ಕಂಡೆನು.


ಆಗ ನಾನು - ಕರ್ತನೇ, ನೀನಾರು? ಅನ್ನಲು ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು. ನೀನು ಎದ್ದು ನಿಂತುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು