Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೊಲ್ಯಾರ್ಬಿ ಢೊನಿಚ್ಯಾ ಮುಖಂಡಾನ್, ಅನಿ ಯಜಮಾನಾನಿ ಪಾವ್ಲುಚಿ ಗೊಸ್ಟಿಯಾ ಮಾನುಕ್ನಾತ್ ತಸೆ ಹೊವ್ನ್ ಸೈನಿಕಾಂಚೊ ಅಧಿಕಾರಿಬಿ ಪಾವ್ಲುನ್ ಸಾಂಗ್ತಲ್ಯಾಕ್ ಲಕ್ಷ್ಯ ದಿ ನಸ್ತಾನಾ ತೆನಿ ಸಾಂಗ್ತಲೆಚ್ ವಿಸ್ವಾಸ್ ಕರುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:11
9 ತಿಳಿವುಗಳ ಹೋಲಿಕೆ  

ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು


ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲ್ಯರ ಅರಸನು ಹೇಳಿಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು