Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:18 - ಕನ್ನಡ ಸತ್ಯವೇದವು J.V. (BSI)

18 ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾಂದಿಸಿ ಮೊಟೊ ವಾರೊ ಲೈ ಮಾರುಕ್‍ಲಾಗ್ಲೊ, ತನ್ನಾ ಲೊಕಾನಿ ಢೊನಾತ್ಲೊ ಉಲ್ಲೊ ಸಾಮಾನ್ ಕಾಡುನ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:18
9 ತಿಳಿವುಗಳ ಹೋಲಿಕೆ  

ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು.


ಸಾಕಾದಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಮೂರನೆಯ ದಿನದಲ್ಲಿ ಹಡಗಿನ ಅಡ್ಡಮರವನ್ನು ತಮ್ಮ ಕೈಯಿಂದಲೇ ಹೊರಗೆ ಎತ್ತಿ ಹಾಕಿದರು.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಅವರು ದಿಕ್ಕುತೋರದವರಾಗಿ ಸುತ್ತುತ್ತಾ ಕುಡಿಕರಂತೆ ಹೊಯ್ದಾಡುತ್ತಿದ್ದರು.


ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು