Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:4 - ಕನ್ನಡ ಸತ್ಯವೇದವು J.V. (BSI)

4 ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮಿ ಸಿದೊನ್ ಶಾರಾಕ್ನಾ ಜಾವ್ಕ್ ಲಾಗ್ಲಾಂವ್, ಇದ್ರಾಕ್ ವಾರೊ ಮಾರುಲಾಗಲ್ಯಾ ಸಾಟ್ನಿ ಅಮಿ ಸೈಪ್ರಸ್ ಮನ್ತಲ್ಯಾ ದ್ಪಿಪಾಚ್ಯಾ ಜಗ್ಗೊಳ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:4
10 ತಿಳಿವುಗಳ ಹೋಲಿಕೆ  

ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಅನೇಕ ದಿವಸ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಎದುರಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದದರಿಂದ ಕ್ರೇತದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಎದುರಾಗಿ ಬಂದು


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.


ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು.


ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು