Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:34 - ಕನ್ನಡ ಸತ್ಯವೇದವು J.V. (BSI)

34 ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆಂಕಾ ಪಾಜೆ ಹೊಲ್ಲೆ ಸಗ್ಳೆ ಸೆತ್, ಘರ್ ಧಾರ್ ಹರ್ ಎಕ್ಲೊಬಿ ತೆ ಇಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:34
14 ತಿಳಿವುಗಳ ಹೋಲಿಕೆ  

ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.


ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.


ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯೇಸು ಅವನಿಗೆ - ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನು ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ಸಮಾನತ್ವವಿರಬೇಕೆಂಬದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು