Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:38 - ಕನ್ನಡ ಸತ್ಯವೇದವು J.V. (BSI)

38 ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 “ತಸೆ ಹೊವ್ನ್ ಅತ್ತಾ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ಹ್ಯಾ ಲೊಕಾಂಚ್ಯಾಕ್ನಾ ಧುರ್ ರ್‍ಹಾವಾ, ತೆಂಚ್ಯಾ ಎವ್ಡ್ಯಾಕ್ ತೆಂಕಾ ಸೊಡುನ್ ಸೊಡಾ ತೆಂಚಿ ಯೌಜನ್ ಮಾನ್ಸಾಂಚ್ಯಾಕ್ನಾ ಯೆಲ್ಲಿ ಹೊಲ್ಯಾರ್ ಪಡುನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:38
14 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು - ಪರಲೋಕದಲ್ಲಿರುವ ನನ್ನ ತಂದೆಯು ನೆಡದೆ ಇರುವ ಗಿಡಗಳೆಲ್ಲಾ ಬೇರಿನೊಂದಿಗೆ ಕಿತ್ತುಹಾಕಲ್ಪಡುವವು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಯಾಕಂದರೆ ಇಹಲೋಕ ಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಳ್ಳುತ್ತಾನೆಂತಲೂ


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.


ನಮ್ಮ ಶತ್ರುಗಳು ತಮ್ಮ ಹಂಚಿಕೆಯು ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥ ಮಾಡಿದನೆಂದೂ ತಿಳಿದುಕೊಂಡಾಗ [ಅವರು ನಮ್ಮನ್ನು ಬಿಟ್ಟು ಹೋದರು;] ನಾವೆಲ್ಲರೂ ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ತಿರಿಗಿ ಹೋದೆವು.


ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ.


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ? ಮನುಷ್ಯರಿಂದ ಬಂತೋ? ಉತ್ತರಕೊಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು