Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:46 - ಕನ್ನಡ ಸತ್ಯವೇದವು J.V. (BSI)

46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ದಾವಿದಾಚ್ಯಾ ವರ್‍ತಿ ದೆವಾಚಿ ಕುರ್ಪಾ ಹೊತ್ತಿ, “ಮಿಯಾ ಜಾಕೊಬಾಚ್ಯಾ ದೆವಾಕ್ ವಸ್ತಿ ಕರುಕ್ ಮಾಗ್ನಿ ಕರ್‍ತಲೊ ಜಾಗೊ ಬಾಂದುಕ್ ಮಾಕಾ ಅವ್ಕಾಸ್ ಕರುನ್ ದಿ ಮನುನ್ ದಾವಿದಾನ್ ದೆವಾಕ್ಡೆ ಮಾಗುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:46
18 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು