ಅಪೊಸ್ತಲರ ಕೃತ್ಯಗಳು 8:28 - ಕನ್ನಡ ಸತ್ಯವೇದವು J.V. (BSI)28 ಅವನು ದೇವಾರಾಧನೆಗೋಸ್ಕರ ಯೆರೂಸಲೇವಿುಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತುಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈಗ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೊ ಅಪ್ಲ್ಯಾ ರಥಾತ್ ಬಸುನ್ ಯೆಶಾಯಾಚೆ ಪುಸ್ತಕ್ ವಾಚುನ್ಗೆತ್ ಅಪ್ಲ್ಯಾ ಘರಾಕ್ಡೆ ಪರ್ತುನ್ ಜಾವ್ಲಾಗಲೊ. ಅಧ್ಯಾಯವನ್ನು ನೋಡಿ |
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ - ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಡೊಂಕಾಗಿರುವಂಥದು ನೀಟಾಗುವದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.