Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:19 - ಕನ್ನಡ ಸತ್ಯವೇದವು J.V. (BSI)

19 ತರುವಾಯ ಊಟಮಾಡಿ ಬಲ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನಾ ತೆನಿ ಜೆವಾನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೆಕಾ ಬಳ್ ಯೆಲಿ, ಅನಿ ತೊ ಜೆಜುಚ್ಯಾ ಶಿಸಾಂಚ್ಯಾ ವಾಂಗ್ಡಾ ಥೊಡ್ಯಾ ದಿಸಾಂಚ್ಯಾ ಪತರ್ ಧರ್ಮಸ್ಕಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:19
11 ತಿಳಿವುಗಳ ಹೋಲಿಕೆ  

ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷೇಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.


ಯೆರೂಸಲೇವಿುಗೆ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಕೂಡಲೆ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.


ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು