Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:28 - ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಅವನು ಯೆರೂಸಲೇವಿುನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತ್ಯಾ ದಿಸಾಚ್ಯಾನ್ ಸಾವ್ಲಾನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ವಾಂಗ್ಡಾ ಹೊತ್ತೊ, ತೆನಿ ಧನಿಯಾಚ್ಯಾ ನಾವಾರ್ ಜೆರುಜಲೆಮಾತ್ಬಿ ಧೈರ್ಯಾನ್ ಶಿಕಾಪ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:28
10 ತಿಳಿವುಗಳ ಹೋಲಿಕೆ  

ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.


ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ನೀನು ಹೋಗುವಾಗಲೂ ಬರುವಾಗಲೂ ಇಂದಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.


ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತಾಡಿ ತರ್ಕಿಸುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು