Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:4 - ಕನ್ನಡ ಸತ್ಯವೇದವು J.V. (BSI)

4 ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಾವ್ಲು ಜಿಮ್ನಿರ್ ಪಡ್ಲೊ, “ಸಾವ್ಲ್, ಸಾವ್ಲ್! ತಿಯಾ ಮಾಕಾ ಕಶ್ಯಾಕ್ ತರಾಸ್ ದಿತೈಯ್?” ಮನ್ತಲಿ ಧನ್‍ ತೆಕಾ ಆಯ್ಕೊಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:4
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.


ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಯೆಹೋವದೇವರು ಮನುಷ್ಯನನ್ನು -


ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).


ಆತನು ಅವರಿಗೆ - ನಾನೇ ಅವನು ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲದ ಮೇಲೆ ಬಿದ್ದರು.


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ನೋಡುವದಕ್ಕೆ ಅವನು ದಾರಿ ಬಿಟ್ಟದ್ದನ್ನು ಯೆಹೋವನು ಕಂಡನು. ದೇವರು ಆ ಪೊದೆಯೊಳಗಿಂದ - ಮೋಶೆಯೇ, ಮೋಶೆಯೇ ಎಂದು ಕರೆದನು. ಅದಕ್ಕವನು - ಇಗೋ, ಇದ್ದೇನೆ ಅಂದನು.


ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.


ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.


ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು