ಅರಣ್ಯಕಾಂಡ 10:23 - ಕನ್ನಡ ಸತ್ಯವೇದವು J.V. (BSI)23 ಮನಸ್ಸೆ ಕುಲದ ಸೇನಾನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮನಸ್ಸೆ ಕುಲದ ಸೇನಾನಾಯಕ ಪೆದಾಚೂರನ ಮಗ ಗಮ್ಲೀಯೇಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪೆದಾಚೂರನ ಮಗನಾದ ಗಮ್ಲೀಯೇಲನು ಮನಸ್ಸೆ ಕುಲದ ಸೇನಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮನಸ್ಸೆಯ ಗೋತ್ರದ ಮೇಲೆ ಪೆದಾಚೂರನ ಮಗ ಗಮಲಿಯೇಲನು ಇದ್ದನು. ಅಧ್ಯಾಯವನ್ನು ನೋಡಿ |