Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:9 - ಕನ್ನಡ ಸತ್ಯವೇದವು J.V. (BSI)

9 ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:9
11 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವಮಾಡದೆ ಇರೋಣ.


ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.


ಅವನು ಸತ್ತವರಿಗೂ ಬದುಕುವವರಿಗೂ ನಡುವೆ ನಿಂತಿರುವಾಗಲೇ ಆ ವಿಪತ್ತು ಶಮನವಾಯಿತು.


ಆಗ ಯೆಹೋವನು ಮೋಶೆಗೆ - ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲ್ಯರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವದಕ್ಕಾಗಿ ಇಸ್ರಾಯೇಲ್ಯರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.


ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಆರೋನನ ಮಗನಾದ ಎಲ್ಲಾಜಾರನಿಗೂ -


ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು