Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:30 - ಕನ್ನಡ ಸತ್ಯವೇದವು J.V. (BSI)

30 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮತ್ತು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನೂ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:30
11 ತಿಳಿವುಗಳ ಹೋಲಿಕೆ  

ಅದಲ್ಲದೆ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ


ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.


ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ;


ಈ ಪಶುಗಳೆಲ್ಲಾ ಪೂರ್ಣಾಂಗವಾಗಿಯೇ ಇರಬೇಕು. ನಿತ್ಯಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು