Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:25 - ಕನ್ನಡ ಸತ್ಯವೇದವು J.V. (BSI)

25 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:25
13 ತಿಳಿವುಗಳ ಹೋಲಿಕೆ  

ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಸಹೋದರರೇ, ನೀವಾದರೋ ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕಯಜ್ಞ, ನಿತ್ಯಸರ್ವಾಂಗಹೋಮ, ಇದರ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳು ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ


ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;


ಐದನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು