Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:30 - ಕನ್ನಡ ಸತ್ಯವೇದವು J.V. (BSI)

30 ಕೆಹಾತ್ಯರ ಗೋತ್ರಗಳ ಪ್ರಧಾನ ಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:30
7 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಮಕ್ಕಳು - ಮೀಷಾಯೇಲ್ ಎಲ್ಚಾಫಾನ್ ಸಿತ್ರೀ.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರೂ ಇಚ್ಹಾರ್ ಗೋತ್ರದವರೂ ಹೆಬ್ರೋನ್ ಗೋತ್ರದವರೂ ಉಜ್ಜೀಯೇಲ್ ಗೋತ್ರದವರೂ ಇದ್ದರು.


ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು.


ಮೋಶೆ ಆರೋನರ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಸಾಫಾನನನ್ನೂ ಕರಿಸಿ - ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು ಅಂದನು.


ದೇವದರ್ಶನದ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವದಂದರೆ - ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು