Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:13 - ಕನ್ನಡ ಸತ್ಯವೇದವು J.V. (BSI)

13 ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆ, ಮಹಾಯಾಜಕ ಎಲ್ಲಾಜಾರನು ಮತ್ತು ಸಮಾಜದ ಮುಖಂಡರು ಪಾಳೆಯದ ಹೊರಗೆ ಬಂದು ಯುದ್ಧವೀರರನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:13
9 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು.


ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.


ಅವರು ಸೆರೆಯವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಇಸ್ರಾಯೇಲ್ಯರ ಸರ್ವಸಮೂಹದವರು ಇವರ ಬಳಿಗೆ ಬಂದರು.


ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು.


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಆಗ ಮೋಶೆಯು ಯುದ್ಧಭೂವಿುಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು