Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:21 - ಕನ್ನಡ ಸತ್ಯವೇದವು J.V. (BSI)

21 ಮಾಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗಂದನು - ಯೆಹೋವನು ಮೋಶೆಗೆ ಅಪ್ಪಣೆಮಾಡಿದ ವಿಧಿ ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:21
3 ತಿಳಿವುಗಳ ಹೋಲಿಕೆ  

ಗಂಡಹೆಂಡತಿಯರ ವಿಷಯವಾಗಿಯೂ ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ [ಹರಕೆಗಳ ಸಂಬಂಧದಲ್ಲಿ] ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನನ್ನೂ ಮೇಕೇಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧಮಾಡಿಕೊಳ್ಳಬೇಕು ಎಂದು ಹೇಳಿದನು.


ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು