ಅರಣ್ಯಕಾಂಡ 31:8 - ಕನ್ನಡ ಸತ್ಯವೇದವು J.V. (BSI)8 ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |