Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:27 - ಕನ್ನಡ ಸತ್ಯವೇದವು J.V. (BSI)

27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧ ಸನ್ನದ್ಧರೆಲ್ಲರೂ ಸ್ವಾವಿುಯವರ ಅಪ್ಪಣೆಯ ಮೇರೆಗೆ ಯೆಹೋವನ ಮುಂದುಗಡೆಯಲ್ಲಿ ಹೊರಟು ಹೊಳೆಯನ್ನು ದಾಟಿ ಯುದ್ಧಮಾಡುವೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:27
9 ತಿಳಿವುಗಳ ಹೋಲಿಕೆ  

ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವಾಸ್ತ್ಯವನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದೂ ಅಪ್ಪಣೆ ಮಾಡಿದನಷ್ಟೆ.


ನಾವಾದರೋ ಇಸ್ರಾಯೇಲ್ಯರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೊತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.


ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ;


ಯೌವನದಿಂದ ಮೋಶೆಗೆ ಶಿಷ್ಯನಾದ ನೂನನ ಮಗ ಯೆಹೋಶುವನು ಮೋಶೆಗೆ - ಸ್ವಾಮೀ, ಅವರಿಗೆ ಬೇಡವೆನ್ನಬೇಕು ಎಂದು ಹೇಳಿದನು.


ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳಿಗೂ ಆಜ್ಞೆಮಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು