Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:26 - ಕನ್ನಡ ಸತ್ಯವೇದವು J.V. (BSI)

26 ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:26
3 ತಿಳಿವುಗಳ ಹೋಲಿಕೆ  

ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೂ ಕೊಲೆಪಾತಕನಾಗುವದಿಲ್ಲ.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ರಕ್ತಾಪರಾಧವು ಅವರ ತಲೆಯ ಮೇಲೆಯೇ ಇರುವದು; ನಾವು ನಿರ್ದೋಷಿಗಳು. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಕೈ ಹಾಕುವದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲಿರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು