2 “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
2 “ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.
2 ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ
ಹೀಗಿರಲು ಅವರು ಇಸ್ರಾಯೇಲ್ಯರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವಾಸ್ತ್ಯವು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವದು.